Monday, August 22, 2016

ಇದೇ ಆಗಸ್ಟ್ 28 ರ ಭಾನುವಾರ ಬೆಳಗ್ಗೆ 10.00 ಕ್ಕೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ನಮ್ಮ ಎರಡು ಕೃತಿಗಳು ಲೋಕಾರ್ಪಣೆಯಾಗಲಿವೆ. 
ದಯವಿಟ್ಟು ಈ ಸಮಾರಂಭದಲ್ಲಿ ಭಾಗವಹಿಸಿ.
ಆಮಂತ್ರಣ ಪತ್ರ ಲಗತ್ತಿಸಿದೆ. ಇದನ್ನು ನಿಮ್ಮ ಗೆಳೆಯರಿಗೂ ಕಳಿಸಿ ಅವರನ್ನೂ ಕರೆತನ್ನಿ.




No comments:

Post a Comment