Tuesday, June 25, 2019

ಕನ್ನಡ ಸಾಹಿತ್ಯ ಪರಿಷತ್ತಿನ 2018ರ ವಿವಿಧ ದತ್ತಿ ಪ್ರಶಸ್ತಿ

ಕನ್ನಡ ಸಾಹಿತ್ಯ ಪರಿಷತ್ತಿನ 2018ರ ವಿವಿಧ ದತ್ತಿ ಪ್ರಶಸ್ತಿಗಳಿಗೆ ಆಯ್ಕೆಯಾದ ನವಕರ್ನಾಟಕದ 4 ಕೃತಿಗಳು.


ದಿ|| ಡಾ. ಎಚ್. ನರಸಿಂಹಯ್ಯ ದತ್ತಿ
ಬಹುಮಾನಿತ ಕೃತಿ : ಭಗವದ್ಗೀತೆ ಒಂದು ಅವಲೋಕನ
ಲೇಖಕರು : ಡಾ. ಜಿ. ರಾಮಕೃಷ್ಣ


ದಿ|| ಡಾ. ಎ.ಎಸ್ ಧರಣೇಂದ್ರಯ್ಯ - ಮನೋವಿಜ್ಞಾನ ದತ್ತಿ
ಬಹುಮಾನಿತ ಕೃತಿ : ಕೀಳರಿಮೆಯನ್ನು ಮೆಟ್ಟಿ ನಿಲ್ಲುವುದು ಹೇಗೆ ?
ಲೇಖಕರು : ಡಾ. ಮಹಾಬಲೇಶ್ವರ ರಾವ್


ವಸುದೇವ ಭೂಪಾಲಂ ದತ್ತಿ ಪ್ರಶಸ್ತಿ - ವೈಚಾರಿಕ ಲೇಖನಗಳ ಕೃತಿ
ಬಹುಮಾನಿತ ಕೃತಿ : ಸಣ್ಣ ಸಂಗತಿ (ವೈಚಾರಿಕತೆ)
ಲೇಖಕರು : ಡಾ. ರಹಮತ್ ತರೀಕೆರೆ


ಶ್ರೀಮತಿ ಭಾರತಿ ಮೋಹನಕೋಟಿ ದತ್ತಿ
ಬಹುಮಾನಿತ ಕೃತಿ : ಕೊನೆಯ ಅಲೆ
ಅನುವಾದಕರು : ಶ್ರೀಮತಿ ಸುಮಂಗಲಾ ಎಸ್. ಮುಮ್ಮಿಗಟ್ಟಿ


http://www.navakarnatakaonline.com/bookslist?value=nkp_new

Friday, June 14, 2019

"ವಿಶ್ವದ ವೈವಿಧ್ಯ " ಕೃತಿಗೆ ಕರ್ನಾಟಕ ಸಂಘ, ಶಿವಮೊಗ್ಗ - ಇವರ ೨೦೧೮ರ "ಹಸೂಡಿ ವೆಂಕಟಶಾಸ್ತ್ರಿ ವಿಜ್ಞಾನ ಸಾಹಿತ್ಯ ಪ್ರಶಸ್ತಿ "

ನವಕರ್ನಾಟಕ ಪ್ರಕಾಶನ ಪ್ರಕಟಿಸಿರುವ ಡಾ ಪಾಲಹಳ್ಳಿ ವಿಶ್ವನಾಥ್ ಅವರ "ವಿಶ್ವದ ವೈವಿಧ್ಯ " ಕೃತಿಗೆ ಕರ್ನಾಟಕ ಸಂಘ, ಶಿವಮೊಗ್ಗ - ಇವರ ೨೦೧೮ರ "ಹಸೂಡಿ ವೆಂಕಟಶಾಸ್ತ್ರಿ ವಿಜ್ಞಾನ ಸಾಹಿತ್ಯ ಪ್ರಶಸ್ತಿ ". ಲೇಖಕರಿಗೆ ಅಭಿನಂದನೆಗಳು.