Wednesday, October 25, 2017

ಭಾರತ ಕಮ್ಯುನಿಸ್ಟ್ ಪಕ್ಷ ಬೆಂಗಳೂರು ಜಿಲ್ಲಾ ಮಂಡಳಿ ಮತ್ತು ನವಕರ್ನಾಟಕ ಪ್ರಕಾಶನ ಜಂಟಿಯಾಗಿ ಏರ್ಪಡಿಸಿರುವ ಪುಸ್ತಕಗಳ ಲೋಕಾರ್ಪಣೆ.

ರಷ್ಯನ್ ಸಮಾಜವಾದಿ ಕ್ರಾಂತಿಯ ಶತಮಾನೋತ್ಸವದ ಅಂಗವಾಗಿ ಭಾರತ ಕಮ್ಯುನಿಸ್ಟ್ ಪಕ್ಷ ಬೆಂಗಳೂರು ಜಿಲ್ಲಾ ಮಂಡಳಿ ಮತ್ತು ನವಕರ್ನಾಟಕ ಪ್ರಕಾಶನ ಜಂಟಿಯಾಗಿ ಏರ್ಪಡಿಸಿರುವ ಪುಸ್ತಕಗಳ ಲೋಕಾರ್ಪಣೆ.
2017ರ ನವೆಂಬರ್ 5ರ ಭಾನುವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಘಾಟೆ ಭವನ, ಸಿ ಪಿ ಐ ಕಚೇರಿಯಲ್ಲಿ "ಜಗವ ನಡುಗಿಸಿದ ಹತ್ತು ದಿನ (ಜಾನ್ ರೀಡ್)" ಮತ್ತು "ಕುಟುಂಬ, ಸ್ನೇಹಿತರು ಮತ್ತು ದೇಶ (ನುಯೆನ್ ಧೀ ಬಿನ್)" ಕೃತಿಗಳನ್ನು ಲೋಕಾರ್ಪಣೆ ಮಾಡುವವರು ಡಾ. ಜಿ ರಾಮಕೃಷ್ಣ ಮತ್ತು ಡಾ. ವಸುಂಧರಾ ಭೂಪತಿ. ದಯವಿಟ್ಟು ಈ ಸಮಾರಂಭದಲ್ಲಿ ಭಾಗವಹಿಸಿ.
http://www.navakarnatakaonline.com/index